Episodios

  • ನೀವು ಏನೇ ಮಾಡಿದರೂ ಬಯಸಿದ್ದು ನೆರವೇರುತ್ತಿಲ್ಲವೇ?
    May 22 2025
    'ಈ ನಕ್ಷತ್ರದವರಿಗೆ ಈ ವ್ಯಾಪಾರದಲ್ಲಿ ಲಾಭವಾಗುತ್ತದೆ' ಎಂದು ಜ್ಯೋತಿಷಿಗಳು ಹೇಳುತ್ತಾರೆಂದು ನಂಬಿ ವ್ಯಾಪಾರ ಆರಂಭಿಸುವವರು, ಆ ವ್ಯವಹಾರದಲ್ಲಿ ವಿಫಲರಾದರೆ, ತಮ್ಮ ನಷ್ಟವನ್ನು ನಕ್ಷತ್ರ ಬಳಿಯೋ ಅಥವ ಜ್ಯೋತಿಷಿಯ ಬಳಿಯೋ ಕೇಳಬಹುದೇ?! ವ್ಯಾಪಾರ ಮತ್ತು ಅದರ ಜಟಿಲತೆಗಳನ್ನು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳದೆ, ನಕ್ಷತ್ರಗಳನ್ನು ನಂಬುವವರೊಂದಿಗೆ ಸದ್ಗುರುಗಳು ಕೆಲವು ವ್ಯಾಪಾರ ರಹಸ್ಯವನ್ನು ಹಂಚಿಕೊಳ್ಳುತ್ತಾರೆ. ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:⁠⁠⁠⁠⁠⁠⁠ https://www.facebook.com/SadhguruKannada⁠⁠⁠⁠⁠⁠⁠ ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍:⁠⁠⁠⁠⁠⁠⁠ https://www.instagram.com/sadhguru_kannada_official/⁠⁠⁠⁠⁠⁠⁠ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ:⁠⁠⁠⁠⁠⁠⁠ http://onelink.to/sadhguru__app⁠⁠⁠⁠⁠⁠⁠ ಈಶ ಫೌಂಡೇಷನ್ ಕನ್ನಡ ಬ್ಲಾಗ್:⁠⁠⁠⁠⁠⁠⁠ https://isha.sadhguru.org/in/kn/wisdom⁠⁠⁠⁠⁠⁠⁠ ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ:⁠⁠⁠⁠⁠⁠⁠ https://www.ishafoundation.org/ka/Ish…⁠⁠⁠⁠⁠⁠⁠ ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    Más Menos
    9 m
  • ಕರ್ಮದ ಬಂಧನಗಳನ್ನು ಮುರಿಯಲು ಒಂದು ವೇಗವಾದ ದಾರಿ
    May 20 2025
    ಮನುಷ್ಯನ ದೇಹ, ಮನಸ್ಸು, ಭಾವನೆಗಳು ಮತ್ತು ಶಕ್ತಿಯಲ್ಲಿರೋ ವಿವಶತಾಪೂರ್ಣ ಲಯಗಳ ಬಗ್ಗೆ ವಿವರಿಸುತ್ತಾ ಅವುಗಳನ್ನು ಹೇಗೆ ಮೀರಿ ಸಾಗಬಹುದು ಎಂದು ಸದ್ಗುರುಗಳು ತಿಳಿಸಿಕೊಡುತ್ತಾರೆ. ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:⁠⁠⁠⁠⁠⁠ https://www.facebook.com/SadhguruKannada⁠⁠⁠⁠⁠⁠ ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍:⁠⁠⁠⁠⁠⁠ https://www.instagram.com/sadhguru_kannada_official/⁠⁠⁠⁠⁠⁠ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ:⁠⁠⁠⁠⁠⁠ http://onelink.to/sadhguru__app⁠⁠⁠⁠⁠⁠ ಈಶ ಫೌಂಡೇಷನ್ ಕನ್ನಡ ಬ್ಲಾಗ್:⁠⁠⁠⁠⁠⁠ https://isha.sadhguru.org/in/kn/wisdom⁠⁠⁠⁠⁠⁠ ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ:⁠⁠⁠⁠⁠⁠ https://www.ishafoundation.org/ka/Ish…⁠⁠⁠⁠⁠⁠ ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    Más Menos
    8 m
  • ಆಪರೇಷನ್ ಸಿಂಧೂರ್ ಮತ್ತು ಕೊಲ್ಲುವ ಕರ್ಮ, ವಿಂಗ್ ಕಮ್ಯಾಂಡರ್ ಪ್ರಶ್ನೆಗೆ ಸದ್ಗುರುಗಳ ಉತ್ತರ
    May 10 2025
    2019ರ ಜನವರಿಯಲ್ಲಿ ಸದ್ಗುರುಗಳನ್ನು ಇಂಡಿಯನ್ ಏರ್'ಫೋರ್ಸ್ ಸ್ಟೇಷನ್'ಗೆ ಆಹ್ವಾನಿಸಲಾಗಿದ್ದು, ಆ ಕಾರ್ಯಕ್ರಮದಲ್ಲಿ ಓರ್ವ ವಿಂಗ್ ಕಮ್ಯಾಂಡರ್ ಅವರು ಸೇನೆಯಲ್ಲಿ ಕಾರ್ಯ ನಿರ್ವಹಿಸುತ್ತಾ ಶತ್ರುಗಳಿಗೆ ಹಾನಿ ಉಂಟು ಮಾಡಿದಾಗ ಆಗುವ ಕರ್ಮದ ಪರಿಣಾಮದ ಬಗ್ಗೆ ಕೇಳಿದ ಪ್ರಶ್ನೆಗೆ ಸದ್ಗುರುಗಳು ಉತ್ತರಿಸುತ್ತಾರೆ‌. ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:⁠⁠⁠⁠⁠ https://www.facebook.com/SadhguruKannada⁠⁠⁠⁠⁠ ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍:⁠⁠⁠⁠⁠ https://www.instagram.com/sadhguru_kannada_official/⁠⁠⁠⁠⁠ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ:⁠⁠⁠⁠⁠ http://onelink.to/sadhguru__app⁠⁠⁠⁠⁠ ಈಶ ಫೌಂಡೇಷನ್ ಕನ್ನಡ ಬ್ಲಾಗ್:⁠⁠⁠⁠⁠ https://isha.sadhguru.org/in/kn/wisdom⁠⁠⁠⁠⁠ ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ:⁠⁠⁠⁠⁠ https://www.ishafoundation.org/ka/Ish…⁠⁠⁠⁠⁠ ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    Más Menos
    12 m
  • ನೋವುಂಟುಮಾಡಿದವರನ್ನು ಕ್ಷಮಿಸಿ ಮುಂದೆ ಸಾಗುವುದು ಹೇಗೆ?
    May 8 2025
    ನೋವನ್ನು ಮರೆತು ಯಾರನ್ನೋ ಕ್ಷಮಿಸುವ ಕುರಿತಾದ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಸದ್ಗುರುಗಳು, ಸಾಮಾನ್ಯವಾಗಿ ಒಬ್ಬ ವ್ಯಕ್ತಿಗೆ ಮರೆಯುವ ಅಥವಾ ಕ್ಷಮಿಸುವ ಅಗತ್ಯ ಏಕೆ ಬೀಳುವುದು ಎಂದು ವಿವರಿಸುತ್ತಾ,”ಬಹುತೇಕ ಜನರು ತಮ್ಮ ಜೀವನವನ್ನು ನರಳುತ್ತಿಲ್ಲ, ಬದಲಾಗಿ ತಮ್ಮ ನೆನಪನ್ನು ನಿರ್ವಹಿಸಲು ಅಸಮರ್ಥರಾಗಿರುವುದನ್ನು ನರಳುತ್ತಿದ್ದಾರೆ” ಎನ್ನುತ್ತಾರೆ. ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:⁠⁠⁠⁠ https://www.facebook.com/SadhguruKannada⁠⁠⁠⁠ ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍:⁠⁠⁠⁠ https://www.instagram.com/sadhguru_kannada_official/⁠⁠⁠⁠ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ:⁠⁠⁠⁠ http://onelink.to/sadhguru__app⁠⁠⁠⁠ ಈಶ ಫೌಂಡೇಷನ್ ಕನ್ನಡ ಬ್ಲಾಗ್:⁠⁠⁠⁠ https://isha.sadhguru.org/in/kn/wisdom⁠⁠⁠⁠ ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ:⁠⁠⁠⁠ https://www.ishafoundation.org/ka/Ish…⁠⁠⁠⁠ ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    Más Menos
    11 m
  • ಸೆಕ್ಸ್ ನಿಮ್ಮ ಜೀವನವನ್ನು ಆಳುತ್ತಿದೆಯೇ?
    May 6 2025
    ಈ ವೀಡಿಯೋದಲ್ಲಿ ಸದ್ಗುರುಗಳು ಲೈಂಗಿಕತೆಯ ಸ್ವರೂಪದ ಬಗ್ಗೆ, ಸಮಾಜವು ಲೈಂಗಿಕತೆಯ ಬಗ್ಗೆ ಹೇಗೆ ತಪ್ಪಾದ ದೃಷ್ಟಿಕೋನವನ್ನು ಬೆಳೆಸಿಕೊಂಡಿದೆ ಎನ್ನುವುದರ ಬಗ್ಗೆ ಮತ್ತು ದೇಹಾಧಾರಿತ ಸಂಬಂಧಗಳ ವಿವಶತಾಪೂರ್ಣ ಸ್ವರೂಪವನ್ನು ಹೇಗೆ ಮೀರಿಹೋಗಬಹುದು ಎನ್ನುವುದರ ಕುರಿತು ತಿಳಿಸಿಕೊಡುತ್ತಾರೆ. ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:⁠⁠⁠ https://www.facebook.com/SadhguruKannada⁠⁠⁠ ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍:⁠⁠⁠ https://www.instagram.com/sadhguru_kannada_official/⁠⁠⁠ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ:⁠⁠⁠ http://onelink.to/sadhguru__app⁠⁠⁠ ಈಶ ಫೌಂಡೇಷನ್ ಕನ್ನಡ ಬ್ಲಾಗ್:⁠⁠⁠ https://isha.sadhguru.org/in/kn/wisdom⁠⁠⁠ ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ:⁠⁠⁠ https://www.ishafoundation.org/ka/Ish…⁠⁠⁠ ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    Más Menos
    9 m
  • ಸೂರ್ಯ ನಮಸ್ಕಾರ - ಸರಳ ಹಾಗೂ ಶಕ್ತಿಯುತ ಅಭ್ಯಾಸ
    May 3 2025
    ಸೂರ್ಯ ನಮಸ್ಕಾರ, ಸೂರ್ಯ ಕ್ರಿಯಾ ಹಾಗೂ ಸೂರ್ಯ ಶಕ್ತಿ ಇವು ಯೋಗದಲ್ಲಿ ಸಂಬಂಧಿತ ಅಭ್ಯಾಸಗಳು. ಸೂರ್ಯ ನಮಸ್ಕಾರದ ಆರೋಗ್ಯ ಪರಿಣಾಮಗಳ ಕುರಿತು ಮಾತನಾಡುತ್ತಾ, ಸದ್ಗುರುಗಳು ಇದು ಎಷ್ಟು ಸರಳ ಆದರೆ ಶಕ್ತಿಯುತ ಪ್ರಕ್ರಿಯೆ ಎಂಬುದನ್ನು ವಿವರಿಸುತ್ತಾರೆ. ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:⁠⁠⁠ https://www.facebook.com/SadhguruKannada⁠⁠⁠ ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍:⁠⁠⁠ https://www.instagram.com/sadhguru_kannada_official/⁠⁠⁠ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ:⁠⁠⁠ http://onelink.to/sadhguru__app⁠⁠⁠ ಈಶ ಫೌಂಡೇಷನ್ ಕನ್ನಡ ಬ್ಲಾಗ್:⁠⁠⁠ https://isha.sadhguru.org/in/kn/wisdom⁠⁠⁠ ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ:⁠⁠⁠ https://www.ishafoundation.org/ka/Ish…⁠⁠⁠ ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    Más Menos
    8 m
  • ಅಷ್ಟಾವಕ್ರ ಮತ್ತು ಜನಕ ಮಹಾರಾಜನ ಕಥೆ
    May 1 2025
    ಸದ್ಗುರುಗಳು ಅಷ್ಟಾವಕ್ರ ಮತ್ತು ಆತನ ಶಿಷ್ಯನಾದ ಜನಕ ಮಹಾರಾಜನ ಕಥೆಯನ್ನು ಹೇಳುತ್ತಾರೆ. ಜನಕ ಒಬ್ಬ ಆತ್ಮಜ್ಞಾನಿ ದೊರೆ. ಜನಕ ಮತ್ತು ಅಷ್ಟಾವಕ್ರರ ನಡುವೆ ಒಂದು ಸುಂದರ ಬಾಂಧವ್ಯವಿತ್ತು. ಆದರೆ ಅಷ್ಟಾವಕ್ರನ ಇತರ ಶಿಷ್ಯರಿಗೆ ಈ ಬಗ್ಗೆ ಅಸಮಾಧಾನವಿತ್ತು. ಇದನ್ನು ಅರಿತ ಅಷ್ಟಾವಕ್ರನು ಅವರೆಲ್ಲರಿಗೂ ಒಂದು ಪಾಠವನ್ನು ಕಲಿಸುತ್ತಾನೆ. ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:⁠⁠ https://www.facebook.com/SadhguruKannada⁠⁠ ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍:⁠⁠ https://www.instagram.com/sadhguru_kannada_official/⁠⁠ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ:⁠⁠ http://onelink.to/sadhguru__app⁠⁠ ಈಶ ಫೌಂಡೇಷನ್ ಕನ್ನಡ ಬ್ಲಾಗ್:⁠⁠ https://isha.sadhguru.org/in/kn/wisdom⁠⁠ ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ:⁠⁠ https://www.ishafoundation.org/ka/Ish…⁠⁠ ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    Más Menos
    13 m
  • "ಪೆಹಲ್‌ಗಾಮ್‌ ಉಗ್ರರ ದಾಳಿ" ಸದ್ಗುರುಗಳ ಸಂದೇಶ
    Apr 29 2025
    "ಪೆಹಲ್‌ಗಾಮ್‌ ಉಗ್ರರ ದಾಳಿ" ಸದ್ಗುರುಗಳ ಸಂದೇಶ ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:⁠ https://www.facebook.com/SadhguruKannada⁠ ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍:⁠ https://www.instagram.com/sadhguru_kannada_official/⁠ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ:⁠ http://onelink.to/sadhguru__app⁠ ಈಶ ಫೌಂಡೇಷನ್ ಕನ್ನಡ ಬ್ಲಾಗ್:⁠ https://isha.sadhguru.org/in/kn/wisdom⁠ ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ:⁠ https://www.ishafoundation.org/ka/Ish…⁠ ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    Más Menos
    6 m
adbl_web_global_use_to_activate_T1_webcro805_stickypopup